ಪ್ರಪೋಸರ್ ಬಿ ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಸಂಘಟನೆ ವತಿಯಿಂದ ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ 134ನೇ ಜಯಂತಿ ಅಂಗವಾಗಿ ಕೋಮುವಾದ ಧಿಕ್ಕರಿಸಿ ಸಂವಿಧಾನ ರಕ್ಷಿಸಿ ಎನ್ನುವ ದೃಷ್ಟಿಕೋನದಡಿಯಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದೆ ಆದರೂ ಕೂಡ ಇವತ್ತಿಗೂ ಕೋಮುವಾದಿಗಳು ಸಂವಿಧಾನದ ವಿರುದ್ಧವಾದ ಚಟುವಟಿಕೆಗಳನ್ನು ನಡೆಸುವುದರಿಂದ ದಲಿತ ಸಮುದಾಯಕ್ಕೆ ಮತ್ತು ಹಿಂದುಳಿದ ಸಮುದಾಯಕ್ಕೆ ಅನ್ಯಾಯ ಮಾಡುತ್ತಾ ಬಂದಿದೆ ಆದ್ದರಿಂದ ಮುಂದಾದರು ಎಚ್ಚೆತ್ತುಕೊಳ್ಳಬೇಕೆಂದು ಜನಕ್ರಾಂತಿ ಸಮಾವೇಶ ಬೆಂಗಳೂರು ಚಲೋ ಹೋರಾಟವನ್ನು ಹಮ್ಮಿಕೊಂಡಿರುವಂತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸರ್ವರಿಗೂ ಸ್ವಾಗತ ಕೋರಲಾಗಿದೆ ಸ್ವಾಗತ ಕೋರುವವರು .
*ಡಿ.ಎಸ್.ಎಸ್. ರಾಜ್ಯ ಸಂಚಾಲಕರು, ಗುರುಮೂರ್ತಿ ಶಿವಮೊಗ್ಗ ಹಾಗೂ ಎಂ ರವಿ ಹರಿಗೆ ಡಿ.ಎಸ್.ಎಸ್. ನಗರ ಸಂಚಾಲಕರು, ಶಿವಮೊಗ್ಗ*

        
                  
                  
                  
                  
More Stories
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮ …..*
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟಕ್ಕೆ ಬೇಸತ್ತ ವಾಹನ ಸವಾರರು ಮತ್ತು ಸಾರ್ವಜನಿಕರು…