*ವಿಜಯಪುರ ಜಿಲ್ಲೆಯ*
ಅಭಿವೃದ್ಧಿ ಕಾಣದ ಹೂವಿನ ಹಿಪ್ಪರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಗಸಬಾಳ ಗ್ರಾಮದಲ್ಲಿ ಯಾವುದೇ ರೀತಿ ಅಭಿವೃದ್ಧಿಯಾಗಿಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಗಸಬಾಳ ಗ್ರಾಮದ ಮೂರು ಜನ ಮೆಂಬರ್ಗಳು ಬೊಕಸ್ ಬಿಲ್ ಎತ್ತಿದ್ದಾರೆ ಎಂದು ಆಗಸಬಾಳ ಗ್ರಾಮಸ್ಥರು ಮತ್ತು ಹೂವಿನ ಹಿಪ್ಪರಗಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಹೆಣ್ಣು ಮಕ್ಕಳಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲ .
ಗ್ರಾಮದಲ್ಲಿ ಸಿಸಿ ರಸ್ತೆ ಇಲ್ಲ
ಸಿದ್ದುವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ.
ಬೀದಿ ದೀಪಗಳಲ್ಲಿ ಬಲ್ಪ ಅಳವಡಿಸಿಲ್ಲ. ರಸ್ತೆಗಳನ್ನು ಒತ್ತುವರಿ ಮಾಡಿ ವಾಹನಗಳು ಹೋಗೋದುಕ್ಕೆ ಸಾಧ್ಯ ಆಗ್ತಾ ಇಲ್ಲ ಇದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ನ್ಯಾಯ ಕೊಡಿಸಬೇಕೆಂದು. ಗ್ರಾಮಸ್ಥರು ಆಕ್ರೋಶ ಹೊರ ಹಾಕಿದರು.
ಇದೇ ಸಂದರ್ಭದಲ್ಲಿ ಉಮೇಶ್ ನಡುವಿನಮನಿ. ಶಿವರಾಯ ಎತ್ತಿನಮನಿ. ಈರಣ್ಣ ಬ್ಯಾಕೋಡ. ಮಾದೇವ ಸಣ್ಣತಂಗಿ. ಅಬ್ಬಾಸಲಿ ಮುಜಾವರ್. ಮಂಜು ಬಣಗಾರ. ಕುಮಾರ್ ಅಂಗಡಿಗೆರಿ. ಅನೇಕ ಜನ ಉಪಸ್ಥಿತರಿದ್ದರು.. ಜಿಲ್ಲಾ ವರದಿಗಾರರು ಮೖಬೂಬಬಾಷ ಮನಗೂಳಿ.

        
                  
                  
                  
                  
More Stories
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮ …..*
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟಕ್ಕೆ ಬೇಸತ್ತ ವಾಹನ ಸವಾರರು ಮತ್ತು ಸಾರ್ವಜನಿಕರು…