November 4, 2025

ಪತ್ರಕರ್ತರಾದ ಶ್ರೀ ಮಹೇಶ್ ರವರಿಗೆ 2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ…

*ಪತ್ರಕರ್ತರಾದ ಶ್ರೀ ಮಹೇಶ್ ರವರಿಗೆ 2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ*

ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರು ಮಹೇಶ್ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.

ಮುಖ್ಯ ಆಯುಕ್ತರಾದ ಮಹೇಶ್ವರರಾವ್ ರವರು, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ರೇವಣ್ಣ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಉಪಸ್ಥಿತರಿದ್ದರು.

ವರದಿ – ಸುಂದರ್. ಪತ್ರಕರ್ತರು,  ಬೆಂಗಳೂರು

error: Content is protected !!