*50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆಯ ಶಂಕುಸ್ಥಾಪನೆಯ ಭೂಮಿ ಪೂಜೆಯನ್ನು ಮಾಡಿದ ಶ್ರೀ ಲಕ್ಷ್ಮಣ ಸವದಿಯವರು*
ಅಥಣಿ ಪಟ್ಟಣದಲ್ಲಿ *21.29 ಕೋಟಿ ರೂ,ಗಳಲ್ಲಿ* ನೂತನವಾಗಿ ನಿರ್ಮಾಣವಾಗುತ್ತಿರುವ ಐವತ್ತು (50) ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆಯ ಶಂಕುಸ್ಥಾಪನೆಯ ಭೂಮಿ ಪೂಜೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ *ಶ್ರೀ ಲಕ್ಷ್ಮಣ ಸವದಿಯವರು* ಹಾಗೂ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರಾದ *ಶ್ರೀ ರಾಜು ಕಾಗೆ* ಅವರು ನೆರೆವರಸಿ, ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಶ್ರೀ ಪ ಪೂ ಅಮರೇಶ್ವರ ಮಹಾರಾಜರು ಕೌಲಗುಡ್ಡ, ತಾಲೂಕಾ ದಂಡಾಧಿಕಾರಿಗಳಾದ ಶ್ರೀ ಸಿದ್ದರಾಯ ಬೋಸಗಿ,ಅಥಣಿ ಪುರಸಭೆ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟಾಳಿ ಉಪಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಯಕ್ಕಂಚ್ಚಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ದತ್ತಾ ವಾಸ್ಟರ ಹಾಗೂ ಪುರಸಭೆ ಸರ್ವ ಸದಸ್ಯರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಮತ್ತು ತಾಯಂದಿರು ಮತ್ತು ಮಾದ್ಯಮ ಮಿತ್ರದವರು ಉಪಸ್ಥಿತರಿದ್ದರು.
ವರದಿ👉 ಎಚ್ ಎಮ್ ಹವಾಲ್ದಾರ,
ಅಹಿಂದ ಬಂದು ಪತ್ರಿಕೆ, ಅಥಣಿ

More Stories
ನವೆಂಬರ್ 8,9 ಮತ್ತು 10ರಂದು ಮೂರು ದಿನಗಳ ಶ್ರೀ ಕಾಡು ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಾನದಲ್ಲಿ 9ನೇ ವರ್ಷದ ರೈತ ಸ್ನೇಹಿ ಮಲ್ಲೇಶ್ವರ ಕಡಲೆಕಾಯಿ ಪರಿಷೆ*
ಅತ್ನೂರು ಗ್ರಾಮಗ್ರಾಮದಲ್ಲಿಬೇಡರ ಕಣ್ಣಪ್ಪ ಕಾಲೋನಿ ಹಾಗೂ ನಾಮಪಲಕ ಅನಾವರಣ
ಪರಿಸರ ಸಂರಕ್ಷಣೆ ಮತ್ತು ಸ್ವಚ್ಛ, ಹಸಿರು ಕರ್ನಾಟಕ ನಿರ್ಮಾಣದ 50 ವರ್ಷಗಳ ಸೇವೆ ಯಶಸ್ವಿ….